ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ಪ್ರಕಟ!

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಿಹಿ ಸುದ್ದಿಯನ್ನು ಹಂಚಿಕೊಂಡು ಹಿರಿಯ ನಟನಿಗೆ ಎಕ್ಸ್ ಖಾತೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

Continue Reading

ಕರ್ನಾಟಕದ ಹೆಮ್ಮೆಯ ಬ್ಯಾಂಕುಗಳ ಹೆಸರುಗಳು ಮಾಯವಾಗುತ್ತಿದೆ : ಪಿ ಎಂ ಮಾಲತೇಶ್ ಆಕ್ರೋಶ

ಈಗ ಈ ಹೆಸರು ಇತಿಹಾಸದ ಪುಟಗಳಲ್ಲಿ ಸೇರಿದೆ. ಕನ್ನಡ ನಾಡಿನ ಹೆಮ್ಮೆಯ ಬ್ಯಾಂಕುಗಳು ಅನ್ಯ ಬ್ಯಾಂಕಿನೊಂದಿಗೆ ವಿಲೀನ ವಾಗಿ ತಮ್ಮ ಹೆಸರುಗಳನ್ನು ಕಳೆದುಕೊಳ್ಳುತ್ತಿದೆ. ಜೊತೆಗೆ ಅಸ್ತಿತ್ವವನ್ನು ಸಹ ಕಳೆದುಕೊಳ್ಳುತ್ತಿವೆ. ಈಗಾಗಲೇ ನಮ್ಮ ನಾಡಿನ ಸ್ವಾತಂತ್ರದ ನಂತರ ಸ್ಥಾಪನೆಯಾದ ಅನೇಕ ಸಾರ್ವಜನಿಕ ಉದ್ಯಮಗಳು , ಲಕ್ಷಾಂತರ ಮಂದಿಗೆ ಬದುಕು ಕೊಟ್ಟಂತಹ ಸಂಸ್ಥೆಗಳು, ಇತಿಹಾಸದ ಪುಟವನ್ನ ಸೇರಿದೆ. ಮುಂದಿನ ದಿನಗಳಲ್ಲಿ ನಮ್ಮ ನಾಡಿನ ಮತ್ತಷ್ಟು ಸಂಸ್ಥೆಗಳು ಏನಾಗುತ್ತದೆ ಎಂಬ ಆತಂಕವು ಕಾಡುತ್ತಿದೆ. ಅನ್ಯ ಬ್ಯಾಂಕಿನೊಂದಿಗೆ ವಿಲೀನ ಮಾಡುವ ಸಂದರ್ಭದಲ್ಲಿ ನಮ್ಮ […]

Continue Reading

ಶಿವಮೊಗ್ಗದಲ್ಲಿ ರಾಷ್ಟ್ರೀಯ ನಿರುದ್ಯೋಗಿಗಳ ದಿನ ಆಚರಿಸಿದ ಯೂತ್ ಕಾಂಗ್ರೆಸ್

ಪೋಷಕರು ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಓದಿಸಿದರೂ ಪದವೀಧರರು ಸ್ಪರ್ಧಾತ್ಮಕ ಪರೀಕ್ಷೆ ಬರೆದು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಸರ್ಕಾರ ಧರ್ಮ, ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸುವುದನ್ನು ಬಿಟ್ಟು, ಖಾಲಿ ಹುದ್ದೆಗಳ ಭರ್ತಿ, ಸಮಗ್ರ ರಾಷ್ಟ್ರೀಯ ಉದ್ಯೋಗ ನೀತಿ ಜಾರಿ, ರೈತರ ಸಮಸ್ಯೆ ಹಾಗೂ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ‘ಬೇಟಿ ಬಚಾವೋ, ಬೇಟಿ ಪಡಾವೋ’ ಎನ್ನುವ ಸರ್ಕಾರ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಸಂಪೂರ್ಣ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಮನೆ, ಮಕ್ಕಳ ಭವಿಷ್ಯ ಹಾಗೂ ದೇಶದಲ್ಲಿ ನಿಜವಾದ […]

Continue Reading

ಶಿವಮೊಗ್ಗ | ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ : ಸಂಸದ ಬಿ.ವೈ.ರಾಘವೇಂದ್ರ

ವಿಶೇಷವಾಗಿ ವಂದೇಭಾರತ್‌ ರೈಲು ಸಂಚಾರ ಆರಂಭಗೊಳ್ಳಲಿದೆ. ಇದರೊಂದಿಗೆ ತಿರುಪತಿ, ಕೇರಳದ ಎರ್ನಾಕುಲಂ, ಬಿಹಾರ, ಜಾರ್ಖಂಡ್‌, ಚಂಡೀಘಡ, ಗುವಾಹಟಿಗೆ ರೈಲು ಸಂಪರ್ಕ ದೊರೆತು ರೈಲ್ವೇ ಜಂಕ್ಷನ್‌ ಆಗಿ ಪರಿವರ್ತನೆಯಾಗಲಿದೆ. ಇದರಿಂದಾಗಿ ಮಲೆನಾಡಿನ ಜನರು ದೇಶದಾದ್ಯಂತ ಸಂಚರಿಸಲು ಅನುಕೂಲವಾಗಲಿದೆ ಎಂದ ಅವರು, ಶಿವಮೊಗ್ಗ – ಶಿಕಾರಿಪುರ – ರಾಣೇಬೆನ್ನೂರು ರೈಲು ಸಂಚಾರ ಆರಂಭಗೊಳ್ಳುವುದರೊಂದಿಗೆ ಮಹಾರಾಷ್ಟ್ರ ಸೇರಿದಂತೆ ಉತ್ತರಭಾರತದ ರಾಜ್ಯಗಳಿಗೆ ಸಂಚಾರ ಸಂಪರ್ಕ ದೊರೆಯಲಿದೆ. ಇದರಿಂದಾಗಿ ಅತಿಹೆಚ್ಚು ಜನ ರೈಲಿನಲ್ಲಿ ಸುಲಭ, ಸರಳವಾಗಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಸುಖಕರ ಪ್ರಯಾಣ ಮಾಡಬಹುದಾಗಿದೆ […]

Continue Reading

ಶಿವಮೊಗ್ಗ | ಅಡಿಕೆ ಬೇಯಿಸುವಾಗ ಹಂಡೆಯೊಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ದುರ್ಮರಣ

ಅಷ್ಟು ಹೊತ್ತಿಗೆ ಅವರ ದೇಹದ ಬಹುತೇಕ ಭಾಗ ಸುಟ್ಟು ಹೋಗಿತ್ತು.ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆ ವೈದ್ಯರ ಸಲಹೆಯಂತೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ತೀರ್ಥಹಳ್ಳಿ | ಬಸವನಗದ್ದೆ ಶಾಲೆಯಲ್ಲಿ ಗಣಪತಿ ಮಹೋತ್ಸವ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ನೇತ್ರ ತಪಾಸಣೆ

ಆಶಾಜ್ಯೋತಿ ಫ಼ೌಂಡೆಷನ್ ನ ಸ್ವಾಮಿ ಹಾಗೂ ವೈದ್ಯರ ತಂಡ ಹಾಗೂ ವಾಸನ್ ಐ ಕೇರ್ ಶಿವಮೊಗ್ಗ ಡಾ// ವಿನಯ್, ಡಾ// ಕಿರಣ್ ಹಾಗು ತಂಡ ದವರು ಉಪಸ್ಥಿತರಿದ್ದರು‌. ಶಾಲೆಯ ಕ್ರಿಯಾಶೀಲ ಮುಖ್ಯ ಶಿಕ್ಷಕಿ ಅನಿತಸೂರ್ಯ ರವರು ಸರ್ವರನ್ನು ಸ್ವಾಗತಿಸಿ ಅಭಿನಂದಿಸಿದರು. ಗಣಪತಿ ಮಹೋತ್ಸವ ಬರೀ ಮನೋರಂಜನ ಕಾರ್ಯಕ್ರಮವಾಗದೇ ಜನಪರ ಜೀವಪರ ಸಾಮಾಜಿಕ ಕಳಕಳಿಯುಳ್ಳ ಕಾರ್ಯಕ್ರಮವಾಗಲಿ.ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಾಗಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಲಯನ್ ಕನಕರಾಜ್ ರವರು ನಮ್ಮ ಈ ಚಿಕ್ಕ ಗ್ರಾಮದಲ್ಲಿ ರಕ್ತದಾನ ಶಿಬಿರ ನಡೆಸಿರುವುದು […]

Continue Reading

ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಗ್ರಿಲ್ಲರ್ ಹೀಗೆ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಪಕ್ಕಾ ಫ್ಯಾಮಿಲಿ ಪ್ಯಾಕೇಜ್ ಇರುವ ಚಿತ್ರವೇ ‘ಟಾಸ್’ (Toss)

ನಿರ್ದೇಶನ: ಅರ್ಜುನ್ ದೇವ್ಭಾಷೆ: ಕನ್ನಡ ಮತ್ತು ತುಳು ಭಾಷೆಯಲ್ಲಿ ಬಿಡುಗಡೆಯಾಗಿದೆ. ಬಿಡುಗಡೆಯಾದ ದಿನಾಂಕ: ಇಂದು ಸೆಪ್ಟೆಂಬರ್ 18, 2026. ಪ್ರಮುಖ ಅಂಶಗಳು: ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್ ಮತ್ತು ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ. ನಿರ್ದೇಶಕ ಅರ್ಜುನ್ ದೇವ್, ‘ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆಯಲ್ಲಿ ಕನ್ನಡ ಮತ್ತು ತುಳು ಭಾಷೆಯಲ್ಲಿ ತಯಾರಾಗಿರುವ ಈ ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ನಡೆದಿದೆ. ಸಾಗ‌ರ್ ಪೂಜಾರಿ ಅವರು ಚಿತ್ರ ನಿರ್ಮಿಸಿದ್ದು, ಕಥೆ-ಚಿತ್ರಕಥೆ-ಸಂಭಾಷಣೆ ಹಾಗೂ ಗೀತೆಗಳನ್ನು ದೇವದಾಸ್ […]

Continue Reading

ಶಿವಮೊಗ್ಗ | ಬಾವಿಗೆ ಬಿದ್ದು ಸಾವನಪ್ಪಿದ ನಿವೃತ್ತ ಕುಲಪತಿ ಎಂ.ಕೆ. ನಾಯ್ಕ್ ನಿಧನಕ್ಕೆ ಮಧು ಬಂಗಾರಪ್ಪ ಕಂಬನಿ

ಕೃಷಿ ಕ್ಷೇತ್ರದಲ್ಲಿನ ಸಂಶೋಧನೆ ಮತ್ತು ಸಾಧನೆಗಾಗಿ ರಾಷ್ಟ್ರಮಟ್ಟದ ಹಲವು ಪುರಸ್ಕಾರಗಳಿಗೆ ಬಾಜನರಾಗಿದ್ದ ಎಂ.ಕೆ.ನಾಯ್ಕ್‌ ನಿಧನ ನಮಗೆ ಅತೀವವಾದ ಶೋಕ ತಂದಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ಮತ್ತು ಅವರ ಶಿಷ್ಯ ಕೋಟಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಮಧು ಬಂಗಾರಪ್ಪ ತಮ್ಮ ಶೋಕ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

Continue Reading