ಶಿವಮೊಗ್ಗ | ಸಂಸದರಿಂದ ಸುಳ್ಳು ಮಾಹಿತಿ, ಶಾಸಕರಿಂದ ಮತ್ತೆ ಗುದ್ದಲಿಪೂಜೆ : ಎಚ್. ಸಿ. ಯೋಗೇಶ್ ವಾಗ್ದಾಳಿ

ಸೇತುವೆ ಮಂಜೂರಾತಿ ಜಟಾಪಟಿ: ವಿದ್ಯಾನಗರದ ಶಿಥಿಲಗೊಂಡಿರುವ ತುಂಗಾ ಸೇತುವೆ ಕುರಿತು ೨೦೧೮ ರಿಂದಲೇ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಕಾಂಗ್ರೆಸ್ ವತಿಯಿಂದ ಮಾಡಲಾಗಿದೆ. ಅಂದಿನ ಹಾಗೂ ಹಾಲಿ ಲೋ ಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದು, ಅದರ ಪರಿಣಾಮವಾಗಿ ಸೇತುವೆ ಕಾಮಗಾರಿಗೆ ೪೦ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಸೇತುವೆ ಮಂಜೂರಾತಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ ಶ್ರಮವೂ ಇದೆ. ಆದರೆ ಅನುದಾನ ಬಿಡುಗಡೆಯಾದ ನಂತರವೂ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಶಾಸಕರು […]

Continue Reading

ಬಿ.ಎಸ್. ಶಿವಣ್ಣನವರಿಗೆ ಹಂಸ ಮಹಾಯೋಗ : ಖ್ಯಾತ ಜ್ಯೋತಿಷಿ ಡಾ|| ಸಿ. ಕೊಟ್ರೇಶಯ್ಯ ಕಲ್ಯಾಣಮಠ

ಇವರ ಕುಂಡಲಿಯನ್ನು ಪರಿಶೀಲಿಸಿದಾಗ ಇವರ ಕುಂಡಲಿಯಲ್ಲಿ ಹಾಗೂ ಶೋಡಷ ವರ್ಗ ಪರಿಶೀಲಿಸಿದಾಗ, ಸಿಂಹಸನಾ ಯೋಗ ಪ್ರಬಲವಾಗಿದ್ದು 25-26ನೆ ಇಸವಿಯಲ್ಲಿ ವಿಧಾನ ಪರಿಷತ್ ಸದಸ್ಯರು (ಎಂ.ಎಲ್.ಸಿ.)ಯಾಗಿ ರಾಜ್ಯದ ಬಡವರಿಗೆ, ಶೋಷಿತರಿಗೆ ಜನಾಂಗದವರಿಗೆ ಸೂಕ್ತವಾಗಿರುವಂತಹ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ರಾಜ್ಯದಮಂತ್ರಿಯಾಗಿಯೂ, ಅನೇಕ ಮಹತ್ವರವಾಗಿವಂತಹ ಕಾರ್ಯಗಳನ್ನು ಜಾರಿಗೊಳಿಸುವುದರ ಮೂಲಕ ಜನಸಾಮಾನ್ಯರಿಗೆ ತಲುಪಿಸುವುದರ ಮೂಲಕ ಜನ ಮಾನಸದಲ್ಲಿ ನೆಲ್ಲೆ ನಿಲ್ಲಲಿದ್ದಾರೆ. ಇವರಿಗೆ 15-5-2025 ರಿಂದ 11 ನೇ ಗುರು ಉತ್ತಮವಾಗಿದ್ದು ವಿಧಾನ ಪರಿಷತ್ ಸದಸ್ಯರು (ಎಂ.ಎಲ್.ಸಿ.) ಪದವಿ ಪ್ರಾಪ್ತವಾಗಲಿದೆ. 29-3-2025 ರಿಂದ 8ನೇ […]

Continue Reading

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಘಾಟಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ: ಘಾಟಿ ರಸ್ತೆಯಲ್ಲಿ ತಡೆಗೋಡೆ ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ.ಮಾಹಿತಿ ಮತ್ತು ಸೂಚನಾ ಫಲಕಗಳನ್ನು ಹಾಕಲಾಗಿದೆ.ರಾತ್ರಿ ವೇಳೆ ವಾಹನ ಸವಾರರ ಅನುಕೂಲಕ್ಕಾಗಿ ‘ಕ್ಯಾಟ್ ಐ’ ಹಾಗೂ ಸೋಲಾರ್ ಸ್ಟಡ್ಸ್‌ಗಳನ್ನು ಅಳವಡಿಸಿ ಸುರಕ್ಷತೆಯನ್ನು ಖಾತ್ರಿಪಡಿಸಲಾಗಿದೆ. “ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ 116 ರನ್ವಯ ಈ ಹಿಂದೆ ವಿಧಿಸಲಾಗಿದ್ದ ಸಂಪೂರ್ಣ ವಾಹನ ಸಂಚಾರ ನಿಷೇಧದ ಆದೇಶವನ್ನು ರದ್ದುಗೊಳಿಸಲಾಗಿದೆ. ಜೂನ್ 12, […]

Continue Reading

ದಾವಣಗೆರೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ ; ಜಮೀರ್ ವಿರುದ್ಧ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ

ಸಿಟ್ಟಿನಿಂದ ಬೆಂಬಲಿಗರ ಮುಂದೆ ಗುಡುಗಿದ ಸಿದ್ದರಾಮಯ್ಯ, “ಅವನು ನನ್ನ ಪರಮಾಪ್ತ ಅಂತ ನೀವೆಲ್ಲ ಹೇಳ್ತೀರಾ, ಆದರೆ ಅವನು ಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ” ಎಂದು ಗರಂ ಆಗಿ ಹೇಳಿದ್ದಾರೆ. ಅದಕ್ಕೆ ಬೆಂಬಲಿಗರು ಸಮಜಾಯಿಷಿ ನೀಡಲು ನೋಡಿದ್ದಾರೆ.ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಜಮೀರ್ ಅಹ್ಮದ್ ಖಾನ್ ಅವರು ವಸತಿ ಸಚಿವರಾಗಿ ಪ್ರಭಾವಿ ಖಾತೆಯನ್ನು ನಿಭಾಯಿಸಿದ್ದರು. ಸಿದ್ದರಾಮಯ್ಯನವರು ಹೋದಲ್ಲೆಲ್ಲಾ ಜಮೀರ್ ಇರುತ್ತಿದ್ದರು. ಈಗಿನ ರಾಜಕೀಯ ಪರಿಸ್ಥಿತಿಯಲ್ಲಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲು ಜಮೀರ್ ಹರಸಾಹಸ ಪಡುತ್ತಿದ್ದಾರೆ.

Continue Reading

ಸರಿಗಮಪ ಜೂನಿಯರ್-22 ಸ್ಪರ್ಧಿ ಸೊರಬದ ಕೀರ್ತಿ ಎಸ್, ಅವರಿಗೆ ಮಾಜಿ ಸಚಿವ ಮಧು ಬಂಗಾರಪ್ಪನವರಿಂದ ಅಭಿನಂದನೆ

ಈ ಸಂದರ್ಭದಲ್ಲಿ ಕುಮಾರಿ ಕೀರ್ತಿಯವರ ಯಶೋಗಾಧೆಯನ್ನು ಆಕೆಯ ಮಾತುಗಳಲ್ಲಿಯೇ ಕೇಳಿ. ಆಕೆಯನ್ನು ಗೌರವಿಸಿ, ಪ್ರೇರಣೆ-ಪ್ರೋತ್ಸಾಹ ನೀಡಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.ನಮ್ಮ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಧುನಿಕ ಸಂಗೀತ ಲೋಕದ ಪರಿಚಯವಾಗಲಿ ಎಂಬ ಉದ್ದೇಶದಿಂದ ನಮ್ಮ ಒಡೆತನದ “ಆಕಾಶ್ ಆಡಿಯೋ” ಸ್ಟುಡಿಯೋ ತೋರಿಸುವ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿನ ಲೈವ್ ರೆಕಾರ್ಡಿಂಗ್ ಹಾಗೂ ತಾಂತ್ರಿಕ ಪ್ರಕ್ರಿಯೆಗಳ ಪ್ರತ್ಯಕ್ಷ ಅನುಭವ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿತ್ತು. ಮಕ್ಕಳೆಲ್ಲರೂ ಸ್ಟುಡಿಯೋ ಒಳಗಿನ ಪ್ರಪಂಚವನ್ನು ನೋಡಿ ಅಪಾರ ಸಂತಸ ವ್ಯಕ್ತಪಡಿಸದ್ದಲ್ಲದೆ, ಹೊಸ ವಿಷಯಗಳನ್ನು ಕುತೂಹಲದಿಂದ ತಿಳಿದುಕೊಂಡರು. ಸೌಲಭ್ಯಗಳ […]

Continue Reading

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ರಾಜ್ಯ ಸರ್ಕಾರ ಆದೇಶ

15 ದಿನದೊಳಗೆ ಪಾವತಿ ರಾಜ್ಯದಲ್ಲಿ ವಾಸವಿದ್ದು, ಗಡಿರಾಜ್ಯಗಳಲ್ಲಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಗಡಿರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸಲಾಗುವುದು. ಉಚಿತ ಬಸ್ ಪಾಸ್ ಯೋಜನೆ ಜಾರಿಯಾಗುವುದರಿಂದ ಶುಲ್ಕ ಪಡೆದು ವಿತರಿಸಲಾದ ಪಾಸುಗಳ ಸಂಪೂರ್ಣ ಶುಲ್ಕವನ್ನು 15 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿಸಲು ಆದೇಶಿಸಲಾಗಿದೆ.

Continue Reading

ಹೊಸನಗರ | ಟ್ರಾಕ್ಟರ್- ಕಾರು ಮುಖಾಮುಖಿ ಡಿಕ್ಕಿ ; ಮೂವರಿಗೆ ಗಾಯ

ಅಪಘಾತದಲ್ಲಿ ಕಾರಿನಲ್ಲಿದ್ದ ನಾಗರತ್ನ, ಆನಂದ್ ಹಾಗೂ ರುಕ್ಕಿಣಿ ಅವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಅರುಣ್ ಕುಮಾರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ಸಂಬಂಧ ಟ್ರಾಕ್ಟರ್ ಚಾಲಕ ಆರೀಫ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಪುನಾರಂಭಿಸಿ ಎಂದು ಕೇಂದ್ರಕ್ಕೆ ರಾಜ್ಯ ಪತ್ರ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಒದಗಿಸುವ ಕಾಮಗಾರಿ ಭರದಿಂದ ಸಾಗಿದೆ. ಇದಲ್ಲದೆ, ಉಳಿದ ಎಲ್ಲಾ ಸೌಲಭ್ಯಗಳೂ ಇಲ್ಲಿ ಈಗಾಗಲೇ ಇವೆ. ಆದ್ದರಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಪಾಟೀಲ ಕೋರಿದ್ದಾರೆ.

Continue Reading