ಶಿವಮೊಗ್ಗ | ಸಂಸದರಿಂದ ಸುಳ್ಳು ಮಾಹಿತಿ, ಶಾಸಕರಿಂದ ಮತ್ತೆ ಗುದ್ದಲಿಪೂಜೆ : ಎಚ್. ಸಿ. ಯೋಗೇಶ್ ವಾಗ್ದಾಳಿ
ಸೇತುವೆ ಮಂಜೂರಾತಿ ಜಟಾಪಟಿ: ವಿದ್ಯಾನಗರದ ಶಿಥಿಲಗೊಂಡಿರುವ ತುಂಗಾ ಸೇತುವೆ ಕುರಿತು ೨೦೧೮ ರಿಂದಲೇ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಕಾಂಗ್ರೆಸ್ ವತಿಯಿಂದ ಮಾಡಲಾಗಿದೆ. ಅಂದಿನ ಹಾಗೂ ಹಾಲಿ ಲೋ ಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದು, ಅದರ ಪರಿಣಾಮವಾಗಿ ಸೇತುವೆ ಕಾಮಗಾರಿಗೆ ೪೦ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಸೇತುವೆ ಮಂಜೂರಾತಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ ಶ್ರಮವೂ ಇದೆ. ಆದರೆ ಅನುದಾನ ಬಿಡುಗಡೆಯಾದ ನಂತರವೂ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಶಾಸಕರು […]
Continue Reading
